ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Suvarna News   | Asianet News
Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!