ಮೆಡಿಕಲ್‌ ಶಾಪ್‌ ಮುಂದೆಯೇ ಕಾದಿದ್ದ ಜವರಾಯ: ಔಷಧಿ ತೆಗೆದುಕೊಳ್ಳಲು ಬಂದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು..!

ಮೆಡಿಕಲ್‌ ಶಾಪ್‌ ಮುಂದೆಯೇ ಕಾದಿದ್ದ ಜವರಾಯ: ಔಷಧಿ ತೆಗೆದುಕೊಳ್ಳಲು ಬಂದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು..!

Published : Oct 05, 2023, 08:13 PM IST

ಔಷಧಿ ತೆಗೆದಕೊಳ್ಳಲು ಮೆಡಿಕಲ್‌ ಶಾಪ್‌ಗೆ ಬಂದಿದ್ದ ಜಗದೀಶ್‌ ಎದೆನೋವಿನಿಂದ ಕುಸಿದು ಬಿದ್ದು ಅಲ್ಲಿಯೇ ಮೃತಪಟ್ಟಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಮೈಸೂರು(ಅ.05):  ಔಷಧಿ ತೆಗೆದಕೊಳ್ಳಲು ಮೆಡಿಕಲ್‌ ಶಾಪ್‌ಗೆ ಬಂದಿದ್ದ ವ್ಯಕ್ತಿಯೋರ್ವನಿಗೆ ಹೃದಯಾಘಾತವಾಗಿ ಅಂಗಡಿ ಮುಂದೆಯೇ ಮೃತಪಟ್ಟ ಘಟನೆ ನಗರದಲ್ಲಿ ಇಂದು(ಗುರುವಾರ) ನಡೆದಿದೆ.  38 ವರ್ಷದ ಜಗದೀಶ್‌ ಎಂಬುವರೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಔಷಧಿ ತೆಗೆದಕೊಳ್ಳಲು ಮೆಡಿಕಲ್‌ ಶಾಪ್‌ಗೆ ಬಂದಿದ್ದ ಜಗದೀಶ್‌ ಎದೆನೋವಿನಿಂದ ಕುಸಿದು ಬಿದ್ದು ಅಲ್ಲಿಯೇ ಮೃತಪಟ್ಟಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ಜಗದೀಶ್‌ ಕ್ಯಾತಮಾರನಹಳ್ಳಿಯಲ್ಲಿ ಚಿಕನ್‌ ಅಂಗಡಿ ನಡೆಸುತ್ತಿದ್ದರು ಅಂತ ತಿಳಿದು ಬಂದಿದೆ. ನಗರದ ಉದಯಗಿರಿ ಮೆಡಿಕಲ್‌ ಶಾಪ್‌ ಮುಂದೆ ಈ ಘಟನೆ ನಡೆದಿದೆ. 

ರಾಜ್ಯ ರಾಜಕೀಯದ ದೊಡ್ಡ ದುಷ್ಮನಿ ಪುನಾರಂಭ: ವಾರ್ನಿಂಗ್ ಕೊಟ್ಟ ದೊಡ್ಡಗೌಡ್ರಿಗೆ ಚರಿತ್ರೆ ನೆನಪಿಸಿದ ಡಿಕೆಶಿ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more