ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

Suvarna News   | Asianet News
Published : May 13, 2020, 02:34 PM IST

ಸಿಂಗಾಪುರದಿಂದ ಬೆಂಗಳೂರಿಗೆ ಬಂದ ವಿಮಾನ| 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮನ| ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌|

ಬೆಂಗಳೂರು(ಮೇ.13): ಸಿಂಗಾಪುರದಿಂದ ವಿಮಾನ ಇಂದು(ಬುಧವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ವಿಮಾನದ ಮೂಲಕ 180 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದರಲ್ಲಿ 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮಿಸಿದ್ದಾರೆ. 

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ವಿಮಾನದಲ್ಲಿ 15 ಗರ್ಭಿಣಿಯರು ಇದ್ದರು ಎಂಬುದು ವಿಶೇಷತೆಯಾಗಿದೆ. ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌ ನಡೆಸಲಾಗಿದೆ. ಇವರೆಲ್ಲನ್ನ ಬಸ್‌ಗಳ ಮೂಲಕ ಕ್ವಾರಂಟೈನ್‌ಗೆ ಹೋಟೆಲ್‌ಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!