ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

Suvarna News   | Asianet News
Published : May 13, 2020, 02:34 PM IST

ಸಿಂಗಾಪುರದಿಂದ ಬೆಂಗಳೂರಿಗೆ ಬಂದ ವಿಮಾನ| 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮನ| ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌|

ಬೆಂಗಳೂರು(ಮೇ.13): ಸಿಂಗಾಪುರದಿಂದ ವಿಮಾನ ಇಂದು(ಬುಧವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ವಿಮಾನದ ಮೂಲಕ 180 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದರಲ್ಲಿ 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮಿಸಿದ್ದಾರೆ. 

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ವಿಮಾನದಲ್ಲಿ 15 ಗರ್ಭಿಣಿಯರು ಇದ್ದರು ಎಂಬುದು ವಿಶೇಷತೆಯಾಗಿದೆ. ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌ ನಡೆಸಲಾಗಿದೆ. ಇವರೆಲ್ಲನ್ನ ಬಸ್‌ಗಳ ಮೂಲಕ ಕ್ವಾರಂಟೈನ್‌ಗೆ ಹೋಟೆಲ್‌ಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್