ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

Published : May 13, 2020, 02:34 PM IST

ಸಿಂಗಾಪುರದಿಂದ ಬೆಂಗಳೂರಿಗೆ ಬಂದ ವಿಮಾನ| 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮನ| ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌|

ಬೆಂಗಳೂರು(ಮೇ.13): ಸಿಂಗಾಪುರದಿಂದ ವಿಮಾನ ಇಂದು(ಬುಧವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ವಿಮಾನದ ಮೂಲಕ 180 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದರಲ್ಲಿ 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮಿಸಿದ್ದಾರೆ. 

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ವಿಮಾನದಲ್ಲಿ 15 ಗರ್ಭಿಣಿಯರು ಇದ್ದರು ಎಂಬುದು ವಿಶೇಷತೆಯಾಗಿದೆ. ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌ ನಡೆಸಲಾಗಿದೆ. ಇವರೆಲ್ಲನ್ನ ಬಸ್‌ಗಳ ಮೂಲಕ ಕ್ವಾರಂಟೈನ್‌ಗೆ ಹೋಟೆಲ್‌ಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!