ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

Suvarna News   | Asianet News
Published : May 13, 2020, 02:34 PM IST

ಸಿಂಗಾಪುರದಿಂದ ಬೆಂಗಳೂರಿಗೆ ಬಂದ ವಿಮಾನ| 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮನ| ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌|

ಬೆಂಗಳೂರು(ಮೇ.13): ಸಿಂಗಾಪುರದಿಂದ ವಿಮಾನ ಇಂದು(ಬುಧವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ವಿಮಾನದ ಮೂಲಕ 180 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದರಲ್ಲಿ 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮಿಸಿದ್ದಾರೆ. 

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ವಿಮಾನದಲ್ಲಿ 15 ಗರ್ಭಿಣಿಯರು ಇದ್ದರು ಎಂಬುದು ವಿಶೇಷತೆಯಾಗಿದೆ. ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌ ನಡೆಸಲಾಗಿದೆ. ಇವರೆಲ್ಲನ್ನ ಬಸ್‌ಗಳ ಮೂಲಕ ಕ್ವಾರಂಟೈನ್‌ಗೆ ಹೋಟೆಲ್‌ಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ