ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

Published : Dec 10, 2023, 10:56 AM ISTUpdated : Dec 10, 2023, 10:58 AM IST

ಏಷ್ಯಾನೆಟ್ ಸುವರ್ಣನ್ಯೂಸ್ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಫರ್ನಿಚರ್ ಎಕ್ಸಪೋಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.‌ ಎರಡನೇ ದಿನದ ಎಕ್ಸ್ಪೋ ಝಲಕ್ ಇರುವ ರಿಪೋರ್ಟ್ ಇಲ್ಲಿದೆ..

ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಜಿಸಿರುವ ಫರ್ನಿಚರ್ ಎಕ್ಸ್ಪೋ 3ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರು(Bengaluru) ಅರಮನೆ ಆವರಣದಲ್ಲಿ ನಡೆಯುತ್ತಿರುವ ಎಕ್ಸ್ಪೋದಲ್ಲಿ 500 ರೂಪಾಯಿಯಿಂದ 30 ಲಕ್ಷ ರೂಪಾಯಿವರೆಗಿನ ಫರ್ನಿಚರ್(Furniture) ಕೊಳ್ಳಲು ಜನರು ಜಮಾಯಿಸಿದ್ರು.. ಫರ್ನಿಚರ್ಗೆ 70ರಷ್ಟು ಡಿಸ್ಕೌಂಟ್(Discount) ನೀಡ್ತಿದ್ದಂತೆ, ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.  ವಿದೇಶಕ್ಕೆ ರಫ್ತಾಗುವ ಬ್ರಾಂಡ್‌ಗಳ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ ಇಲ್ಲಿ ನೀಡಲಾಗುತ್ತಿದೆ. ಸೋಮವಾರದವರೆಗೂ ಫರ್ನಿಚರ್ ಎಕ್ಸ್ಪೋ ನಡೆಯಲಿದ್ದು, ವಿವಿಧ ಬ್ರಾಂಡ್ಗಳ 75 ಮಳಿಗೆಗಳಿವೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಜಿಲ್ಲೆಗಳಿಂದಲೂ ಜನ ಬರುತ್ತಿದ್ದಾರೆ.ಬ್ರಾಂಡೆಡ್ ಫರ್ನಿಚರ್ಗಳು ಕೈ ಗೆಟುಕುವ ಬೆಲೆಯಲ್ಲಿ ಕೊಳ್ಳಲು ಇಂದು ಮತ್ತು ನಾಳೆ ಅವಕಾಶವಿದೆ. ಮಿಸ್ ಮಾಡಲೇಬೇಡಿ. 

ಇದನ್ನೂ ವೀಕ್ಷಿಸಿ:  ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more