ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

Published : Dec 10, 2023, 10:56 AM ISTUpdated : Dec 10, 2023, 10:58 AM IST

ಏಷ್ಯಾನೆಟ್ ಸುವರ್ಣನ್ಯೂಸ್ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಫರ್ನಿಚರ್ ಎಕ್ಸಪೋಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.‌ ಎರಡನೇ ದಿನದ ಎಕ್ಸ್ಪೋ ಝಲಕ್ ಇರುವ ರಿಪೋರ್ಟ್ ಇಲ್ಲಿದೆ..

ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಜಿಸಿರುವ ಫರ್ನಿಚರ್ ಎಕ್ಸ್ಪೋ 3ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರು(Bengaluru) ಅರಮನೆ ಆವರಣದಲ್ಲಿ ನಡೆಯುತ್ತಿರುವ ಎಕ್ಸ್ಪೋದಲ್ಲಿ 500 ರೂಪಾಯಿಯಿಂದ 30 ಲಕ್ಷ ರೂಪಾಯಿವರೆಗಿನ ಫರ್ನಿಚರ್(Furniture) ಕೊಳ್ಳಲು ಜನರು ಜಮಾಯಿಸಿದ್ರು.. ಫರ್ನಿಚರ್ಗೆ 70ರಷ್ಟು ಡಿಸ್ಕೌಂಟ್(Discount) ನೀಡ್ತಿದ್ದಂತೆ, ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.  ವಿದೇಶಕ್ಕೆ ರಫ್ತಾಗುವ ಬ್ರಾಂಡ್‌ಗಳ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ ಇಲ್ಲಿ ನೀಡಲಾಗುತ್ತಿದೆ. ಸೋಮವಾರದವರೆಗೂ ಫರ್ನಿಚರ್ ಎಕ್ಸ್ಪೋ ನಡೆಯಲಿದ್ದು, ವಿವಿಧ ಬ್ರಾಂಡ್ಗಳ 75 ಮಳಿಗೆಗಳಿವೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಜಿಲ್ಲೆಗಳಿಂದಲೂ ಜನ ಬರುತ್ತಿದ್ದಾರೆ.ಬ್ರಾಂಡೆಡ್ ಫರ್ನಿಚರ್ಗಳು ಕೈ ಗೆಟುಕುವ ಬೆಲೆಯಲ್ಲಿ ಕೊಳ್ಳಲು ಇಂದು ಮತ್ತು ನಾಳೆ ಅವಕಾಶವಿದೆ. ಮಿಸ್ ಮಾಡಲೇಬೇಡಿ. 

ಇದನ್ನೂ ವೀಕ್ಷಿಸಿ:  ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more