ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

Suvarna News   | Asianet News
Published : Dec 24, 2020, 01:09 PM ISTUpdated : Dec 24, 2020, 01:57 PM IST

ಬ್ರಿಟನ್‌ನಿಂದ ಬಂದ ನಾಲ್ವರಿಗೆ ಕೊರೋನಾ ದೃಢ| ಒಂದೇ ಕುಟಂಬದ ನಾಲ್ವರಿಗೆ ಒಕ್ಕರಿಸಿದ ಮಹಾಮಾರಿ| ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ| ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 23 ಮಂದಿ| 

ಶಿವಮೊಗ್ಗ(ಡಿ.24): ಬ್ರಿಟನ್‌ನಿಂದ ಶಿವಮೊಗ್ಗ ಜಿಲ್ಲೆಗೆ ಬಂದ ನಾಲ್ವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಪತಿ, ಪತ್ನಿ, ಇಬ್ಬರು ಮಕ್ಕಳಿಗೆ ಕೋವಿಡ್‌ ಸೋಂಕು ತಗುಲಿದೆ. ಇವರೆಲ್ಲರಿಗೂ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಬಿಗ್‌ 3 ಇಂಪ್ಯಾಕ್ಟ್‌: ಆಟೋ ಚಾಲಕನ ಮಕ್ಕಳಿಗೆ ಸಿಕ್ತು ಆನ್‌ಲೈನ್‌ ಕ್ಲಾಸ್‌..!

ಇವರಿಗೆ ತಗುಲಿರುವುದು ಬ್ರಿಟನ್‌ ವೈರಸ್ಸಾ? ಅಥವಾ ಕೊರೋನಾ ವೈರಸ್ಸಾ ಎಂಬುದರ ಬಗ್ಗೆ ವರದಿ ಬರಬೇಕಿದೆ. ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ 23 ಮಂದಿ ಆಗಮಿಸಿದ್ದರು, ಅವರ ಪೈಕಿ ನಾಲ್ವರಿಗೆ ಕೊರೋನಾ ದೃಢಪಟ್ಟಿದೆ.  
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!