ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

Suvarna News   | Asianet News
Published : Dec 24, 2020, 01:09 PM ISTUpdated : Dec 24, 2020, 01:57 PM IST

ಬ್ರಿಟನ್‌ನಿಂದ ಬಂದ ನಾಲ್ವರಿಗೆ ಕೊರೋನಾ ದೃಢ| ಒಂದೇ ಕುಟಂಬದ ನಾಲ್ವರಿಗೆ ಒಕ್ಕರಿಸಿದ ಮಹಾಮಾರಿ| ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ| ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 23 ಮಂದಿ| 

ಶಿವಮೊಗ್ಗ(ಡಿ.24): ಬ್ರಿಟನ್‌ನಿಂದ ಶಿವಮೊಗ್ಗ ಜಿಲ್ಲೆಗೆ ಬಂದ ನಾಲ್ವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಪತಿ, ಪತ್ನಿ, ಇಬ್ಬರು ಮಕ್ಕಳಿಗೆ ಕೋವಿಡ್‌ ಸೋಂಕು ತಗುಲಿದೆ. ಇವರೆಲ್ಲರಿಗೂ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಬಿಗ್‌ 3 ಇಂಪ್ಯಾಕ್ಟ್‌: ಆಟೋ ಚಾಲಕನ ಮಕ್ಕಳಿಗೆ ಸಿಕ್ತು ಆನ್‌ಲೈನ್‌ ಕ್ಲಾಸ್‌..!

ಇವರಿಗೆ ತಗುಲಿರುವುದು ಬ್ರಿಟನ್‌ ವೈರಸ್ಸಾ? ಅಥವಾ ಕೊರೋನಾ ವೈರಸ್ಸಾ ಎಂಬುದರ ಬಗ್ಗೆ ವರದಿ ಬರಬೇಕಿದೆ. ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ 23 ಮಂದಿ ಆಗಮಿಸಿದ್ದರು, ಅವರ ಪೈಕಿ ನಾಲ್ವರಿಗೆ ಕೊರೋನಾ ದೃಢಪಟ್ಟಿದೆ.  
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!