ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

Suvarna News   | Asianet News
Published : Dec 24, 2020, 01:09 PM ISTUpdated : Dec 24, 2020, 01:57 PM IST

ಬ್ರಿಟನ್‌ನಿಂದ ಬಂದ ನಾಲ್ವರಿಗೆ ಕೊರೋನಾ ದೃಢ| ಒಂದೇ ಕುಟಂಬದ ನಾಲ್ವರಿಗೆ ಒಕ್ಕರಿಸಿದ ಮಹಾಮಾರಿ| ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ| ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 23 ಮಂದಿ| 

ಶಿವಮೊಗ್ಗ(ಡಿ.24): ಬ್ರಿಟನ್‌ನಿಂದ ಶಿವಮೊಗ್ಗ ಜಿಲ್ಲೆಗೆ ಬಂದ ನಾಲ್ವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಪತಿ, ಪತ್ನಿ, ಇಬ್ಬರು ಮಕ್ಕಳಿಗೆ ಕೋವಿಡ್‌ ಸೋಂಕು ತಗುಲಿದೆ. ಇವರೆಲ್ಲರಿಗೂ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಬಿಗ್‌ 3 ಇಂಪ್ಯಾಕ್ಟ್‌: ಆಟೋ ಚಾಲಕನ ಮಕ್ಕಳಿಗೆ ಸಿಕ್ತು ಆನ್‌ಲೈನ್‌ ಕ್ಲಾಸ್‌..!

ಇವರಿಗೆ ತಗುಲಿರುವುದು ಬ್ರಿಟನ್‌ ವೈರಸ್ಸಾ? ಅಥವಾ ಕೊರೋನಾ ವೈರಸ್ಸಾ ಎಂಬುದರ ಬಗ್ಗೆ ವರದಿ ಬರಬೇಕಿದೆ. ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ 23 ಮಂದಿ ಆಗಮಿಸಿದ್ದರು, ಅವರ ಪೈಕಿ ನಾಲ್ವರಿಗೆ ಕೊರೋನಾ ದೃಢಪಟ್ಟಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?