ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

Published : Dec 24, 2020, 01:09 PM ISTUpdated : Dec 24, 2020, 01:57 PM IST

ಬ್ರಿಟನ್‌ನಿಂದ ಬಂದ ನಾಲ್ವರಿಗೆ ಕೊರೋನಾ ದೃಢ| ಒಂದೇ ಕುಟಂಬದ ನಾಲ್ವರಿಗೆ ಒಕ್ಕರಿಸಿದ ಮಹಾಮಾರಿ| ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ| ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 23 ಮಂದಿ| 

ಶಿವಮೊಗ್ಗ(ಡಿ.24): ಬ್ರಿಟನ್‌ನಿಂದ ಶಿವಮೊಗ್ಗ ಜಿಲ್ಲೆಗೆ ಬಂದ ನಾಲ್ವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಪತಿ, ಪತ್ನಿ, ಇಬ್ಬರು ಮಕ್ಕಳಿಗೆ ಕೋವಿಡ್‌ ಸೋಂಕು ತಗುಲಿದೆ. ಇವರೆಲ್ಲರಿಗೂ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಬಿಗ್‌ 3 ಇಂಪ್ಯಾಕ್ಟ್‌: ಆಟೋ ಚಾಲಕನ ಮಕ್ಕಳಿಗೆ ಸಿಕ್ತು ಆನ್‌ಲೈನ್‌ ಕ್ಲಾಸ್‌..!

ಇವರಿಗೆ ತಗುಲಿರುವುದು ಬ್ರಿಟನ್‌ ವೈರಸ್ಸಾ? ಅಥವಾ ಕೊರೋನಾ ವೈರಸ್ಸಾ ಎಂಬುದರ ಬಗ್ಗೆ ವರದಿ ಬರಬೇಕಿದೆ. ಕಳೆದ ವಾರ ಲಂಡನ್‌ನಿಂದ ಶಿವಮೊಗ್ಗಕ್ಕೆ 23 ಮಂದಿ ಆಗಮಿಸಿದ್ದರು, ಅವರ ಪೈಕಿ ನಾಲ್ವರಿಗೆ ಕೊರೋನಾ ದೃಢಪಟ್ಟಿದೆ.  
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?