ಚಿತ್ರದುರ್ಗದ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

Published : Mar 24, 2022, 11:55 AM ISTUpdated : Mar 24, 2022, 12:06 PM IST

*  ಚಿತ್ರದುರ್ಗ ಜಿಲ್ಲೆಯ ದುಮ್ಮಿ ಗ್ರಾಮದ ಬಳಿ ನಡೆದ ಘಟನೆ
*  ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳೊಂದಿಗೆ ನಾಲ್ವರ ಪ್ರಯಾಣ
*  ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂಬ ಆರೋಪ 

ಚಿತ್ರದುರ್ಗ(ಮಾ.24): ರಾಜ್ಯದಲ್ಲಿ ಬಸ್‌ ಅಪಘಾತ ಪ್ರಕರಣಗಳು ಮುಂದುವರೆದಿವೆ. ಹೌದು,  ಬೈಕ್‌ಗೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ದುಮ್ಮಿ ಗ್ರಾಮದ ಬಳಿ ಇಂದು (ಗುರುವಾರ) ನಡೆದಿದೆ.  ನಾಗರಾಜ್‌, ಪತ್ನಿ ಶೈಲಜಾ ಮಕ್ಕಳಾದ ವಿರೇಶ್‌ ಹಾಗೂ ಸಂತೋಷ ಮೃತಪಟ್ಟಿದ್ದಾರೆ.  ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳೊಂದಿಗೆ ನಾಲ್ವರು ತೆರಳುತ್ತಿದ್ದರು. ಖಾಸಗಿ ಬಸ್‌ ಚಾಲಕನ ಅಜಾಗರೂಕತೆಯಿಂದಾಗಿ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಏಕಾಏಕಿ ಬಲಾಭಾಗಕ್ಕೆ ಬಸ್‌ ನುಗ್ಗಿದ್ದರಿಂದ ದುರ್ಘಟನೆ ಸಂಭಿಸಿದೆ ಎಂದು ಹೇಳಲಾಗುತ್ತಿದೆ. 

ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಟೆನ್ಷನ್, ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more