ನಾಲ್ಕು ತಿಂಗಳು ಮಗು ಸೇರಿದಂತೆ ಐವರಿಗೆ ಕೊರೋನಾ ಸೋಂಕು ದೃಢ: ಆತಂಕದಲ್ಲಿ ಕಲಬುರಗಿ ಜನತೆ

ನಾಲ್ಕು ತಿಂಗಳು ಮಗು ಸೇರಿದಂತೆ ಐವರಿಗೆ ಕೊರೋನಾ ಸೋಂಕು ದೃಢ: ಆತಂಕದಲ್ಲಿ ಕಲಬುರಗಿ ಜನತೆ

Suvarna News   | Asianet News
Published : Apr 22, 2020, 03:29 PM IST

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐದು ಮಂದಿಗೆ ಕೊರೋನಾ ಸೋಂಕು ದೃಢ| ನಾಲ್ಕು ತಿಂಗಳ ಗಂಡು ಹಾಗೂ ತಾಯಿಗೂ ತಗುಲಿದ ಕೊರೋನಾ ಸೋಂಕು| ಜಿಲ್ಲೆಯಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಮಹಮಾರಿ ಕೊರೋನಾ ಪ್ರಕರಣಗಳು|

ಕಲಬುರಗಿ(ಏ.22): ಇಂದು(ಬುಧವಾರ) ನಾಲ್ಕು ತಿಂಗಳು ಮಗು ಸೇರಿದಂತೆ ಐದು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 35ಕ್ಕೇರಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಮಹಮಾರಿ ಕೊರೋನಾಗೆ ಮೂವರು ಬಲಿಯಾಗಿದ್ದಾರೆ. 

ಕಳೆದು 3 ದಿನಗಳಿಂದ ಆರಾಮಾಗಿದ್ದ ಬೆಂಗಳೂರಿಗೆ ಮತ್ತೆ ವಕ್ಕರಿಸಿದ ಕೊರೋನಾ

ನಾಲ್ಕು ತಿಂಗಳ ಗಂಡು ಮಗು ಹಾಗೂ ತಾಯಿಗೂ ಕೊರೋನಾ ಸೋಂಕು ತಗುಲಿದೆ. ಒಬ್ಬರಿಂದ ಮೂವರಿಗೆ ಕೊರೋನಾ ಸೋಂಕು ಹರಡಿದೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದು ಜಿಲ್ಲಾಡಳಿತದ ತಲೆ ನೋವಿಗೆ ಕಾರಣವಾಗಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?