ನಾಲ್ಕು ತಿಂಗಳು ಮಗು ಸೇರಿದಂತೆ ಐವರಿಗೆ ಕೊರೋನಾ ಸೋಂಕು ದೃಢ: ಆತಂಕದಲ್ಲಿ ಕಲಬುರಗಿ ಜನತೆ

ನಾಲ್ಕು ತಿಂಗಳು ಮಗು ಸೇರಿದಂತೆ ಐವರಿಗೆ ಕೊರೋನಾ ಸೋಂಕು ದೃಢ: ಆತಂಕದಲ್ಲಿ ಕಲಬುರಗಿ ಜನತೆ

Published : Apr 22, 2020, 03:29 PM IST

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐದು ಮಂದಿಗೆ ಕೊರೋನಾ ಸೋಂಕು ದೃಢ| ನಾಲ್ಕು ತಿಂಗಳ ಗಂಡು ಹಾಗೂ ತಾಯಿಗೂ ತಗುಲಿದ ಕೊರೋನಾ ಸೋಂಕು| ಜಿಲ್ಲೆಯಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಮಹಮಾರಿ ಕೊರೋನಾ ಪ್ರಕರಣಗಳು|

ಕಲಬುರಗಿ(ಏ.22): ಇಂದು(ಬುಧವಾರ) ನಾಲ್ಕು ತಿಂಗಳು ಮಗು ಸೇರಿದಂತೆ ಐದು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 35ಕ್ಕೇರಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಮಹಮಾರಿ ಕೊರೋನಾಗೆ ಮೂವರು ಬಲಿಯಾಗಿದ್ದಾರೆ. 

ಕಳೆದು 3 ದಿನಗಳಿಂದ ಆರಾಮಾಗಿದ್ದ ಬೆಂಗಳೂರಿಗೆ ಮತ್ತೆ ವಕ್ಕರಿಸಿದ ಕೊರೋನಾ

ನಾಲ್ಕು ತಿಂಗಳ ಗಂಡು ಮಗು ಹಾಗೂ ತಾಯಿಗೂ ಕೊರೋನಾ ಸೋಂಕು ತಗುಲಿದೆ. ಒಬ್ಬರಿಂದ ಮೂವರಿಗೆ ಕೊರೋನಾ ಸೋಂಕು ಹರಡಿದೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದು ಜಿಲ್ಲಾಡಳಿತದ ತಲೆ ನೋವಿಗೆ ಕಾರಣವಾಗಿದೆ.  
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?