ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

Published : Dec 01, 2022, 05:43 PM IST

ಶಿವಮೊಗ್ಗದಲ್ಲಿ ನಾಯಿ ದಾಳಿಗೊಳಗಾಗಿದ್ದ 4 ವರ್ಷದ ಸೈಯದ್‌ ಮದನಿ ಎಂಬ ಬಾಲಕ ಸಾವನ್ನಪ್ಪಿದ್ದಾನೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಾಯಿ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಮೇಲೆ ಏಳೆಂಟು ಬೀದಿ ನಾಯಿಗಳು ದಾಳಿ ಮಾಡಿವೆ. ಬಾಲಕನ ತಂದೆ ಯಂತ್ರದಲ್ಲಿ ಭತ್ತ ಕಟಾವು ಮಾಡುತ್ತಿದ್ದ, ಯಂತ್ರದ ಶಬ್ದದಿಂದ ಬಾಲಕನ ಚೀರಾಟ ತಂದೆಗೆ ಕೇಳಿಸಿರಲಿಲ್ಲ. ಇನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ  ಸೈಯದ್‌ ಮದನಿ ಮೃತ ಪಟ್ಟಿದ್ದಾನೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more