ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

Published : Dec 01, 2022, 05:43 PM IST

ಶಿವಮೊಗ್ಗದಲ್ಲಿ ನಾಯಿ ದಾಳಿಗೊಳಗಾಗಿದ್ದ 4 ವರ್ಷದ ಸೈಯದ್‌ ಮದನಿ ಎಂಬ ಬಾಲಕ ಸಾವನ್ನಪ್ಪಿದ್ದಾನೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಾಯಿ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಮೇಲೆ ಏಳೆಂಟು ಬೀದಿ ನಾಯಿಗಳು ದಾಳಿ ಮಾಡಿವೆ. ಬಾಲಕನ ತಂದೆ ಯಂತ್ರದಲ್ಲಿ ಭತ್ತ ಕಟಾವು ಮಾಡುತ್ತಿದ್ದ, ಯಂತ್ರದ ಶಬ್ದದಿಂದ ಬಾಲಕನ ಚೀರಾಟ ತಂದೆಗೆ ಕೇಳಿಸಿರಲಿಲ್ಲ. ಇನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ  ಸೈಯದ್‌ ಮದನಿ ಮೃತ ಪಟ್ಟಿದ್ದಾನೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more