ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು

ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು

Suvarna News   | Asianet News
Published : Aug 15, 2021, 02:44 PM IST

ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ.   

 ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 
 

ಮಂಡ್ಯ (ಆ.15):  ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ

.   ಕೋವಿಡ್ ಕರ್ಫ್ಯೂ : 3 ಜಿಲ್ಲೆಗಳು ಸಂಪೂರ್ಣ ಸ್ತಬ್ಧ

 ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 600 ಜನಸಂಖ್ಯೆಯಿರುವ ಗ್ರಾಮದಲ್ಲಿ 40ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿದ್ದು, ಇಡೀ ಗ್ರಾಮವನ್ನು ಸೀಲ್ಡೌನ್ ಮಾಡಿ ತಾಲೂಕು ಆಡಳಿತ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!