ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು

ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು

Suvarna News   | Asianet News
Published : Aug 15, 2021, 02:44 PM IST

ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ.   

 ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 
 

ಮಂಡ್ಯ (ಆ.15):  ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ

.   ಕೋವಿಡ್ ಕರ್ಫ್ಯೂ : 3 ಜಿಲ್ಲೆಗಳು ಸಂಪೂರ್ಣ ಸ್ತಬ್ಧ

 ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 600 ಜನಸಂಖ್ಯೆಯಿರುವ ಗ್ರಾಮದಲ್ಲಿ 40ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿದ್ದು, ಇಡೀ ಗ್ರಾಮವನ್ನು ಸೀಲ್ಡೌನ್ ಮಾಡಿ ತಾಲೂಕು ಆಡಳಿತ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!