Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Published : Apr 11, 2022, 12:30 PM IST

*  ಮಂಗಳೂರು ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿ
*  ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾದ ಸರ 
*  ನೋಡಲು ಅತ್ಯಾಕರ್ಷಕವಾದ ಚಿನ್ನದ ಸರ

ಮಂಗಳೂರು(ಏ.11): ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯುಕ್ತ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಗಿದೆ. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 50 ಪವನ್ (400 ಗ್ರಾಂ) ತೂಕವಿದ್ದು, ನೋಡಲು ಅತ್ಯಾಕರ್ಷಕವಾಗಿದೆ.

Vijayapura Crime: ಬೇಸಿಗೆ ಬಂದ್ರೆ ವಿಜಯಪುರದಲ್ಲಿ ಕಳ್ಳರಿಗೆ ಹಬ್ಬವೋ ಹಬ್ಬ: ಪೊಲೀಸರಿಗೂ ಪೀಕಲಾಟ..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more