Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Published : Apr 11, 2022, 12:30 PM IST

*  ಮಂಗಳೂರು ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿ
*  ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾದ ಸರ 
*  ನೋಡಲು ಅತ್ಯಾಕರ್ಷಕವಾದ ಚಿನ್ನದ ಸರ

ಮಂಗಳೂರು(ಏ.11): ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯುಕ್ತ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಗಿದೆ. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 50 ಪವನ್ (400 ಗ್ರಾಂ) ತೂಕವಿದ್ದು, ನೋಡಲು ಅತ್ಯಾಕರ್ಷಕವಾಗಿದೆ.

Vijayapura Crime: ಬೇಸಿಗೆ ಬಂದ್ರೆ ವಿಜಯಪುರದಲ್ಲಿ ಕಳ್ಳರಿಗೆ ಹಬ್ಬವೋ ಹಬ್ಬ: ಪೊಲೀಸರಿಗೂ ಪೀಕಲಾಟ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more