Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Published : Apr 11, 2022, 12:30 PM IST

*  ಮಂಗಳೂರು ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿ
*  ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾದ ಸರ 
*  ನೋಡಲು ಅತ್ಯಾಕರ್ಷಕವಾದ ಚಿನ್ನದ ಸರ

ಮಂಗಳೂರು(ಏ.11): ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯುಕ್ತ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಗಿದೆ. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 50 ಪವನ್ (400 ಗ್ರಾಂ) ತೂಕವಿದ್ದು, ನೋಡಲು ಅತ್ಯಾಕರ್ಷಕವಾಗಿದೆ.

Vijayapura Crime: ಬೇಸಿಗೆ ಬಂದ್ರೆ ವಿಜಯಪುರದಲ್ಲಿ ಕಳ್ಳರಿಗೆ ಹಬ್ಬವೋ ಹಬ್ಬ: ಪೊಲೀಸರಿಗೂ ಪೀಕಲಾಟ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more