Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Published : Apr 11, 2022, 12:30 PM IST

*  ಮಂಗಳೂರು ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿ
*  ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾದ ಸರ 
*  ನೋಡಲು ಅತ್ಯಾಕರ್ಷಕವಾದ ಚಿನ್ನದ ಸರ

ಮಂಗಳೂರು(ಏ.11): ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯುಕ್ತ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಗಿದೆ. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 50 ಪವನ್ (400 ಗ್ರಾಂ) ತೂಕವಿದ್ದು, ನೋಡಲು ಅತ್ಯಾಕರ್ಷಕವಾಗಿದೆ.

Vijayapura Crime: ಬೇಸಿಗೆ ಬಂದ್ರೆ ವಿಜಯಪುರದಲ್ಲಿ ಕಳ್ಳರಿಗೆ ಹಬ್ಬವೋ ಹಬ್ಬ: ಪೊಲೀಸರಿಗೂ ಪೀಕಲಾಟ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more