Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Mangaluru: ಉಚ್ಚಿಲ ದೇವಿಗೆ 400 ಗ್ರಾಂ ಚಿನ್ನದ ಮೀನಿನ ಸರ ಸಮರ್ಪಣೆ

Published : Apr 11, 2022, 12:30 PM IST

*  ಮಂಗಳೂರು ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿ
*  ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾದ ಸರ 
*  ನೋಡಲು ಅತ್ಯಾಕರ್ಷಕವಾದ ಚಿನ್ನದ ಸರ

ಮಂಗಳೂರು(ಏ.11): ತಾಲೂಕಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯುಕ್ತ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಗಿದೆ. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 50 ಪವನ್ (400 ಗ್ರಾಂ) ತೂಕವಿದ್ದು, ನೋಡಲು ಅತ್ಯಾಕರ್ಷಕವಾಗಿದೆ.

Vijayapura Crime: ಬೇಸಿಗೆ ಬಂದ್ರೆ ವಿಜಯಪುರದಲ್ಲಿ ಕಳ್ಳರಿಗೆ ಹಬ್ಬವೋ ಹಬ್ಬ: ಪೊಲೀಸರಿಗೂ ಪೀಕಲಾಟ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more