ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

Suvarna News   | Asianet News
Published : Jul 18, 2020, 01:33 PM IST

ಒಂದೇ ಕಟ್ಟಡದ 44 ಮಂದಿಗೆ ಕೊರೋನಾ ಪಾಸಿಟಿವ್‌| ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ ಫ್ಯಾಕ್ಟರಿ| ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ದೃಢ|  ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ|

ಬಳ್ಳಾರಿ(ಜು.18):  ಒಂದೇ ಕಟ್ಟಡದ 44 ಮಂದಿಗೆ ಮಹಾಮಾರಿ ಕೊರೋನಾ ವೈರಸ್‌ ತಗುಲಿರುವ ಘಟನೆ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ನಲ್ಲಿ ನಡೆದಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. 

ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ಮಹಾಮಾರಿ ಕೊರೋನಾ ವಕ್ಕರಿಸಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?