ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

Suvarna News   | Asianet News
Published : Jul 18, 2020, 01:33 PM IST

ಒಂದೇ ಕಟ್ಟಡದ 44 ಮಂದಿಗೆ ಕೊರೋನಾ ಪಾಸಿಟಿವ್‌| ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ ಫ್ಯಾಕ್ಟರಿ| ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ದೃಢ|  ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ|

ಬಳ್ಳಾರಿ(ಜು.18):  ಒಂದೇ ಕಟ್ಟಡದ 44 ಮಂದಿಗೆ ಮಹಾಮಾರಿ ಕೊರೋನಾ ವೈರಸ್‌ ತಗುಲಿರುವ ಘಟನೆ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ನಲ್ಲಿ ನಡೆದಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. 

ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ಮಹಾಮಾರಿ ಕೊರೋನಾ ವಕ್ಕರಿಸಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!