ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

Suvarna News   | Asianet News
Published : Jul 18, 2020, 01:33 PM IST

ಒಂದೇ ಕಟ್ಟಡದ 44 ಮಂದಿಗೆ ಕೊರೋನಾ ಪಾಸಿಟಿವ್‌| ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ ಫ್ಯಾಕ್ಟರಿ| ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ದೃಢ|  ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ|

ಬಳ್ಳಾರಿ(ಜು.18):  ಒಂದೇ ಕಟ್ಟಡದ 44 ಮಂದಿಗೆ ಮಹಾಮಾರಿ ಕೊರೋನಾ ವೈರಸ್‌ ತಗುಲಿರುವ ಘಟನೆ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ನಲ್ಲಿ ನಡೆದಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. 

ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ಮಹಾಮಾರಿ ಕೊರೋನಾ ವಕ್ಕರಿಸಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!