ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

Suvarna News   | Asianet News
Published : Jul 18, 2020, 01:33 PM IST

ಒಂದೇ ಕಟ್ಟಡದ 44 ಮಂದಿಗೆ ಕೊರೋನಾ ಪಾಸಿಟಿವ್‌| ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ ಫ್ಯಾಕ್ಟರಿ| ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ದೃಢ|  ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ|

ಬಳ್ಳಾರಿ(ಜು.18):  ಒಂದೇ ಕಟ್ಟಡದ 44 ಮಂದಿಗೆ ಮಹಾಮಾರಿ ಕೊರೋನಾ ವೈರಸ್‌ ತಗುಲಿರುವ ಘಟನೆ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ನಲ್ಲಿ ನಡೆದಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. 

ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 2200 ಜನರಿಗೆ ಮಹಾಮಾರಿ ಕೊರೋನಾ ವಕ್ಕರಿಸಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್