ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

Suvarna News   | Asianet News
Published : May 13, 2020, 05:26 PM IST

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಶಿವಮೊಗ್ಗ(ಮೇ.13): ಮುಂಬೈನಿಂದ ಸೈಕಲ್‌ನಲ್ಲೇ ಶಿವಮೊಗ್ಗಕ್ಕೆ ಬರುತ್ತಿದ್ದವರು ಪೊಲೀಸರು ಗಸ್ತು ತಿರುಗುವ ವೇಳೆ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನೆಲ್ಲ ಈಗ ಶಿವಮೊಗ್ಗದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಇವರೆಲ್ಲಾ ಮುಂಬೈನಲ್ಲಿ ಚಿನ್ನ-ಬೆಳ್ಳಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?