ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

Suvarna News   | Asianet News
Published : May 13, 2020, 05:26 PM IST

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಶಿವಮೊಗ್ಗ(ಮೇ.13): ಮುಂಬೈನಿಂದ ಸೈಕಲ್‌ನಲ್ಲೇ ಶಿವಮೊಗ್ಗಕ್ಕೆ ಬರುತ್ತಿದ್ದವರು ಪೊಲೀಸರು ಗಸ್ತು ತಿರುಗುವ ವೇಳೆ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನೆಲ್ಲ ಈಗ ಶಿವಮೊಗ್ಗದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಇವರೆಲ್ಲಾ ಮುಂಬೈನಲ್ಲಿ ಚಿನ್ನ-ಬೆಳ್ಳಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!