ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

Suvarna News   | Asianet News
Published : May 13, 2020, 05:26 PM IST

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಶಿವಮೊಗ್ಗ(ಮೇ.13): ಮುಂಬೈನಿಂದ ಸೈಕಲ್‌ನಲ್ಲೇ ಶಿವಮೊಗ್ಗಕ್ಕೆ ಬರುತ್ತಿದ್ದವರು ಪೊಲೀಸರು ಗಸ್ತು ತಿರುಗುವ ವೇಳೆ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನೆಲ್ಲ ಈಗ ಶಿವಮೊಗ್ಗದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಇವರೆಲ್ಲಾ ಮುಂಬೈನಲ್ಲಿ ಚಿನ್ನ-ಬೆಳ್ಳಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!