ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

Published : May 13, 2020, 05:26 PM IST

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಶಿವಮೊಗ್ಗ(ಮೇ.13): ಮುಂಬೈನಿಂದ ಸೈಕಲ್‌ನಲ್ಲೇ ಶಿವಮೊಗ್ಗಕ್ಕೆ ಬರುತ್ತಿದ್ದವರು ಪೊಲೀಸರು ಗಸ್ತು ತಿರುಗುವ ವೇಳೆ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನೆಲ್ಲ ಈಗ ಶಿವಮೊಗ್ಗದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಇವರೆಲ್ಲಾ ಮುಂಬೈನಲ್ಲಿ ಚಿನ್ನ-ಬೆಳ್ಳಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!