ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

ಮುಂಬೈನಿಂದ ಸೈಕಲ್‌ನಿಂದ ಬಂದವರು ಶಿವಮೊಗ್ಗದಲ್ಲಿ ಕ್ವಾರಂಟೈನ್..!

Suvarna News   | Asianet News
Published : May 13, 2020, 05:26 PM IST

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಶಿವಮೊಗ್ಗ(ಮೇ.13): ಮುಂಬೈನಿಂದ ಸೈಕಲ್‌ನಲ್ಲೇ ಶಿವಮೊಗ್ಗಕ್ಕೆ ಬರುತ್ತಿದ್ದವರು ಪೊಲೀಸರು ಗಸ್ತು ತಿರುಗುವ ವೇಳೆ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನೆಲ್ಲ ಈಗ ಶಿವಮೊಗ್ಗದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಯುವಕರು ಮುಂಬೈನಿಂದ ಶಿವಮೊಗ್ಗಕ್ಕೆ ಬರಲು 5 ಸೈಕಲ್‌ಗಳನ್ನು ಖರೀದಿಸಿದ್ದರು. ಊರು ಸೇರಲು ಬಂದವರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮುಂಬೈನಿಂದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸೈಕಲ್‌ನಿಂದಲೇ ದಾಟಿ ಬಂದಿದ್ದಾರೆ.

ಇವರೆಲ್ಲಾ ಮುಂಬೈನಲ್ಲಿ ಚಿನ್ನ-ಬೆಳ್ಳಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್