ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

Published : Jun 17, 2024, 12:40 PM IST

ರೀಲ್ ಹೀರೋ ದರ್ಶನ್ನನ್ನು ಬಂಧಿಸಿದ ರಿಯಲ್ ಹೀರೋಸ್..!
ದರ್ಶನ್ ಬಂಧನಕ್ಕೆ ಪಕ್ಕಾ ಪ್ಲಾನ್ ಮಾಡಿದ್ದ ದಕ್ಷ ಅಧಿಕಾರಿಗಳು
ಡಿಸಿಪಿ ಗಿರೀಶ್, ಎಸಿಪಿ ಚಂದನ್ ಕುಮಾರ್ ಕಾರ್ಯಕ್ಕೆ ಶ್ಲಾಘನೆ

ನಟ ದರ್ಶನ್‌(Actor Darshan) ಮತ್ತು ಗ್ಯಾಂಗ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧನವಾಗಿದ್ದು, ಈಗಾಗಲೇ 19 ಆರೋಪಿಗಳನ್ನು ಬಂಧಿಸಲಾಗಿದೆ. ಇವರ ಬಂಧನಕ್ಕೆ 21 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಇವರ ಬಂಧನಕ್ಕೆ ಮುಂದಾಗಿದ್ದವರು ಐವರು ಸೂಪರ್‌ ಪೊಲೀಸ್‌ ಅಧಿಕಾರಿಗಳು. ಅಲ್ಲದೇ ಈ ಪ್ರಕರಣದಲ್ಲಿ ಯಾರೂ ಒತ್ತಡ ಹೇರಬಾರದು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ವಾರ್ನ್‌ ಸಹ ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಮುಚ್ಚಿಹಾಕಲು ಹಲವರು ಪ್ರಭಾವಿ ನಾಯಕರು ಒತ್ತಡವನ್ನು ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್‌ನನ್ನು ಮೈಸೂರಿನಲ್ಲಿ ಬಂಧಿಸಿದ್ದು ಎಸಿಪಿ ಚಂದನ್ ಕುಮಾರ್. ಮೃತ ಕುಟುಂಬಕ್ಕೆ ನ್ಯಾಯ ಕೊಡಿಸಲು SSP ನೇಮಕ ಮಾಡಲಾಗಿದೆ. ಅಲ್ಲದೇ ಪ್ರಸನ್ನ ಕುಮಾರ್ ಹೆಸರು ಕೇಳಿ ಡಿ ಬಾಸ್‌-ಗ್ಯಾಂಗ್ ಶಾಕ್‌ ಕೂಡ ಆಗಿದೆ. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಬಳಿಕ ವರದಿ ಬರುತ್ತೆ, ಕಾನೂನು ಕ್ರಮ ಆಗುತ್ತೆ: ಗೃಹ ಸಚಿವ ಜಿ. ಪರಮೇಶ್ವರ್​

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more