ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

Published : Jun 17, 2024, 12:40 PM IST

ರೀಲ್ ಹೀರೋ ದರ್ಶನ್ನನ್ನು ಬಂಧಿಸಿದ ರಿಯಲ್ ಹೀರೋಸ್..!
ದರ್ಶನ್ ಬಂಧನಕ್ಕೆ ಪಕ್ಕಾ ಪ್ಲಾನ್ ಮಾಡಿದ್ದ ದಕ್ಷ ಅಧಿಕಾರಿಗಳು
ಡಿಸಿಪಿ ಗಿರೀಶ್, ಎಸಿಪಿ ಚಂದನ್ ಕುಮಾರ್ ಕಾರ್ಯಕ್ಕೆ ಶ್ಲಾಘನೆ

ನಟ ದರ್ಶನ್‌(Actor Darshan) ಮತ್ತು ಗ್ಯಾಂಗ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧನವಾಗಿದ್ದು, ಈಗಾಗಲೇ 19 ಆರೋಪಿಗಳನ್ನು ಬಂಧಿಸಲಾಗಿದೆ. ಇವರ ಬಂಧನಕ್ಕೆ 21 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಇವರ ಬಂಧನಕ್ಕೆ ಮುಂದಾಗಿದ್ದವರು ಐವರು ಸೂಪರ್‌ ಪೊಲೀಸ್‌ ಅಧಿಕಾರಿಗಳು. ಅಲ್ಲದೇ ಈ ಪ್ರಕರಣದಲ್ಲಿ ಯಾರೂ ಒತ್ತಡ ಹೇರಬಾರದು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ವಾರ್ನ್‌ ಸಹ ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಮುಚ್ಚಿಹಾಕಲು ಹಲವರು ಪ್ರಭಾವಿ ನಾಯಕರು ಒತ್ತಡವನ್ನು ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್‌ನನ್ನು ಮೈಸೂರಿನಲ್ಲಿ ಬಂಧಿಸಿದ್ದು ಎಸಿಪಿ ಚಂದನ್ ಕುಮಾರ್. ಮೃತ ಕುಟುಂಬಕ್ಕೆ ನ್ಯಾಯ ಕೊಡಿಸಲು SSP ನೇಮಕ ಮಾಡಲಾಗಿದೆ. ಅಲ್ಲದೇ ಪ್ರಸನ್ನ ಕುಮಾರ್ ಹೆಸರು ಕೇಳಿ ಡಿ ಬಾಸ್‌-ಗ್ಯಾಂಗ್ ಶಾಕ್‌ ಕೂಡ ಆಗಿದೆ. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಬಳಿಕ ವರದಿ ಬರುತ್ತೆ, ಕಾನೂನು ಕ್ರಮ ಆಗುತ್ತೆ: ಗೃಹ ಸಚಿವ ಜಿ. ಪರಮೇಶ್ವರ್​

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more