ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

Published : Jun 17, 2024, 12:40 PM IST

ರೀಲ್ ಹೀರೋ ದರ್ಶನ್ನನ್ನು ಬಂಧಿಸಿದ ರಿಯಲ್ ಹೀರೋಸ್..!
ದರ್ಶನ್ ಬಂಧನಕ್ಕೆ ಪಕ್ಕಾ ಪ್ಲಾನ್ ಮಾಡಿದ್ದ ದಕ್ಷ ಅಧಿಕಾರಿಗಳು
ಡಿಸಿಪಿ ಗಿರೀಶ್, ಎಸಿಪಿ ಚಂದನ್ ಕುಮಾರ್ ಕಾರ್ಯಕ್ಕೆ ಶ್ಲಾಘನೆ

ನಟ ದರ್ಶನ್‌(Actor Darshan) ಮತ್ತು ಗ್ಯಾಂಗ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧನವಾಗಿದ್ದು, ಈಗಾಗಲೇ 19 ಆರೋಪಿಗಳನ್ನು ಬಂಧಿಸಲಾಗಿದೆ. ಇವರ ಬಂಧನಕ್ಕೆ 21 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಇವರ ಬಂಧನಕ್ಕೆ ಮುಂದಾಗಿದ್ದವರು ಐವರು ಸೂಪರ್‌ ಪೊಲೀಸ್‌ ಅಧಿಕಾರಿಗಳು. ಅಲ್ಲದೇ ಈ ಪ್ರಕರಣದಲ್ಲಿ ಯಾರೂ ಒತ್ತಡ ಹೇರಬಾರದು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ವಾರ್ನ್‌ ಸಹ ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಮುಚ್ಚಿಹಾಕಲು ಹಲವರು ಪ್ರಭಾವಿ ನಾಯಕರು ಒತ್ತಡವನ್ನು ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್‌ನನ್ನು ಮೈಸೂರಿನಲ್ಲಿ ಬಂಧಿಸಿದ್ದು ಎಸಿಪಿ ಚಂದನ್ ಕುಮಾರ್. ಮೃತ ಕುಟುಂಬಕ್ಕೆ ನ್ಯಾಯ ಕೊಡಿಸಲು SSP ನೇಮಕ ಮಾಡಲಾಗಿದೆ. ಅಲ್ಲದೇ ಪ್ರಸನ್ನ ಕುಮಾರ್ ಹೆಸರು ಕೇಳಿ ಡಿ ಬಾಸ್‌-ಗ್ಯಾಂಗ್ ಶಾಕ್‌ ಕೂಡ ಆಗಿದೆ. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಬಳಿಕ ವರದಿ ಬರುತ್ತೆ, ಕಾನೂನು ಕ್ರಮ ಆಗುತ್ತೆ: ಗೃಹ ಸಚಿವ ಜಿ. ಪರಮೇಶ್ವರ್​

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more