ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

Published : Jun 17, 2024, 12:40 PM IST

ರೀಲ್ ಹೀರೋ ದರ್ಶನ್ನನ್ನು ಬಂಧಿಸಿದ ರಿಯಲ್ ಹೀರೋಸ್..!
ದರ್ಶನ್ ಬಂಧನಕ್ಕೆ ಪಕ್ಕಾ ಪ್ಲಾನ್ ಮಾಡಿದ್ದ ದಕ್ಷ ಅಧಿಕಾರಿಗಳು
ಡಿಸಿಪಿ ಗಿರೀಶ್, ಎಸಿಪಿ ಚಂದನ್ ಕುಮಾರ್ ಕಾರ್ಯಕ್ಕೆ ಶ್ಲಾಘನೆ

ನಟ ದರ್ಶನ್‌(Actor Darshan) ಮತ್ತು ಗ್ಯಾಂಗ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧನವಾಗಿದ್ದು, ಈಗಾಗಲೇ 19 ಆರೋಪಿಗಳನ್ನು ಬಂಧಿಸಲಾಗಿದೆ. ಇವರ ಬಂಧನಕ್ಕೆ 21 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಇವರ ಬಂಧನಕ್ಕೆ ಮುಂದಾಗಿದ್ದವರು ಐವರು ಸೂಪರ್‌ ಪೊಲೀಸ್‌ ಅಧಿಕಾರಿಗಳು. ಅಲ್ಲದೇ ಈ ಪ್ರಕರಣದಲ್ಲಿ ಯಾರೂ ಒತ್ತಡ ಹೇರಬಾರದು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ವಾರ್ನ್‌ ಸಹ ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಮುಚ್ಚಿಹಾಕಲು ಹಲವರು ಪ್ರಭಾವಿ ನಾಯಕರು ಒತ್ತಡವನ್ನು ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್‌ನನ್ನು ಮೈಸೂರಿನಲ್ಲಿ ಬಂಧಿಸಿದ್ದು ಎಸಿಪಿ ಚಂದನ್ ಕುಮಾರ್. ಮೃತ ಕುಟುಂಬಕ್ಕೆ ನ್ಯಾಯ ಕೊಡಿಸಲು SSP ನೇಮಕ ಮಾಡಲಾಗಿದೆ. ಅಲ್ಲದೇ ಪ್ರಸನ್ನ ಕುಮಾರ್ ಹೆಸರು ಕೇಳಿ ಡಿ ಬಾಸ್‌-ಗ್ಯಾಂಗ್ ಶಾಕ್‌ ಕೂಡ ಆಗಿದೆ. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಬಳಿಕ ವರದಿ ಬರುತ್ತೆ, ಕಾನೂನು ಕ್ರಮ ಆಗುತ್ತೆ: ಗೃಹ ಸಚಿವ ಜಿ. ಪರಮೇಶ್ವರ್​

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more