ಒಂದೇ ದಿನ 69,  ಸಾವಿರ ದಾಟಿದ ರಾಜ್ಯದ ಸೋಂಕಿತರ ಸಂಖ್ಯೆ, ಈ ಜಿಲ್ಲೆಗೆ ಶುಭ ಸುದ್ದಿ!

ಒಂದೇ ದಿನ 69,  ಸಾವಿರ ದಾಟಿದ ರಾಜ್ಯದ ಸೋಂಕಿತರ ಸಂಖ್ಯೆ, ಈ ಜಿಲ್ಲೆಗೆ ಶುಭ ಸುದ್ದಿ!

Published : May 15, 2020, 07:42 PM ISTUpdated : May 15, 2020, 08:02 PM IST

ಸಾವಿರ ದಾಟಿದ ಕರ್ನಾಟಕದ ಸೋಂಕಿತರ ಸಂಖ್ಯೆ | ಹಳೆಯ ದಾಖಲೆಗಳನ್ನೆಲ್ಲ ಮುರಿದ ಕರ್ನಾಟಕದಲ್ಲಿ ಒಂದೇ ದಿನ 69 ಪಾಸಿಟಿವ್ ಕೇಸ್ | ಮೈಸೂರಿಗೆ ಮಾತ್ರ ಶುಭ ಸುದ್ದಿ

ಬೆಂಗಳೂರು(ಮೇ15)  ಕರ್ನಾಟಕದ ಕೊರೋನಾ ಸೋಂಕಿತರ ಸಂಖ್ಯೆ ಮೇ 15 ರಂದು ಸಾವಿರದ ಗಡಿ ದಾಟಿದೆ. ಹಳೆಯ ದಾಖಲೆಗಳನ್ನೆಲ್ಲ ಮುರಿದ ಕರ್ನಾಟಕದಲ್ಲಿ ಶುಕ್ರವಾರ 69 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಕರ್ನಾಟಕದಲ್ಲಿ ಲಾಕ್ ಡೌನ್ 4.0 ಹೇಗಿರುತ್ತದೆ?

ಮೈಸೂರಿನಲ್ಲಿ ಮಾತ್ರ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಕೊರೋನಾ ಸೋಂಕಿತರೆಲ್ಲರೂ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದೇ ಇದೆ. 

ಹಾಸನದಲ್ಲಿ ಹೊಸದಾಗಿ ನಾಲ್ವರಿಗೆ ಕೊರೋನಾ ಸೋಂಕು ಪತ್ತೆ..!...

"

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?