Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Suvarna News   | Asianet News
Published : Jan 21, 2022, 12:21 PM IST

*   ಚಿಕ್ಕಮಗಳೂರಿನ ಇಂದಾವರದಲ್ಲಿ ಗೋವುಗಳಿಗೆ ಆಶ್ರಯ 
*   ದನಗಳ್ಳರ ಹಾವಳಿಯಿಂದ ಬೇಸತ್ತು ಗೋಶಾಲೆ ಕಟ್ಟಿದ ಯುವಕರು
*   ದನಗಳನ್ನ ಸಾಕಲಾಗದೇ ಕಸಾಯಿಖಾನೆಗೆ ಮಾರುವವರ ಮನವೊಲಿಕೆ
 

ಚಿಕ್ಕಮಗಳೂರು(ಜ.21):  ಗೋವುಗಳನ್ನ ಸಾಕೋದು ಏನು ದೊಡ್ಡ ವಿಚಾರವೇನಲ್ಲ. ಆದ್ರೆ, ಇಲ್ಲಿರೋ 70ಕ್ಕೂ ಹೆಚ್ಚು ದನಕರುಗಳು ಒಂದು ದಿನ ಲೇಟಾಗಿದ್ರೂ ನಮ್ಮ ಕಣ್ಣೆದುರು ಇರ್ತಾ ಇರ್ಲಿಲ್ಲ. ಎಲ್ಲವೂ ಕಸಾಯಿ ಖಾನೆಗೆ ಹೋಗಲು ತಯಾರಿ ನಡೆದಿತ್ತು. ಈ ವಿಚಾರವನ್ನ ತಿಳಿದ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಕಾಮಧೇನು ಗೋ ಗೋಶಾಲೆಯ ಭಗವಾನ್, ಲಕ್ಷ್ಮಣ್ ಸೇರಿ ಮೋಹನ್ ಗೌಡ ಎಂಬುವರ ಸಹಾಯ ಪಡೆದು ಈ ಗೋವುಗಳನ್ನ ಕಾಪಾಡಿದ್ದಾರೆ. 

ನಮಗೆ ಈ ದನಗಳನ್ನ ಸಾಕಲು ಸಾಧ್ಯವಾಗ್ತಿಲ್ಲ. ಹಾಗಾಗಿ ಈಗಾಗಲೇ ಕಸಾಯಿಖಾನೆಗೆ ಮಾರಲು ಮುಂದಾಗಿ, ಅಡ್ವಾನ್ಸ್ ಕೂಡ ಪಡೆದಿದ್ದೇವೆ ಅಂತಾ ದನಗಳನ್ನ ಮಾರಲು ಸಿದ್ದರಾದವರ ಮನಸ್ಸನ್ನೇ ಈ ಗೋ ಪಾಲಕರು ಬದಲಾಯಿಸಿದ್ದಾರೆ. ಸದ್ಯ 70ರಲ್ಲಿ 40ಕ್ಕೂ ಹೆಚ್ಚು ರಾಸುಗಳು ಉಳಿದ 30ಕ್ಕೂ ಹೆಚ್ಚು ಗಂಡು ಕರುಗಳು ಇದೀಗ ಕಸಾಯಿಖಾನೆಯ ಬದಲು ಗೋಶಾಲೆಯಲ್ಲಿ ಆಶ್ರಯ ಪಡೆದು ನೆಮ್ಮದಿಯಾಗಿವೆ. 

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

ಒಟ್ಟಾರೆ, ಸದ್ಯ 80ಕ್ಕೂ ಹೆಚ್ಚು ದನಕರುಗಳಿಗೆ ಪುನರ್ ಜೀವನ ಕೊಟ್ಟು ಸಾಕುತ್ತಿರೋ ಈ ಗೋಪಾಲಕರ ಕಾಳಜಿಗೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಗೋವುಗಳ ರಕ್ಷಣೆಗೆ ಕಟಿಬದ್ಧರಾಗಿರುವವರ ಕಾರ್ಯ ನಿಜಕ್ಕೂ ಪ್ರಶಂಸನೀಯ. ಒಟ್ಟಿನಲ್ಲಿ ಈ ಗೋಪಾಲಕರ ಸಮಯಪ್ರಜ್ಞೆಯಿಂದ 70ಕ್ಕೂ ಹೆಚ್ಚು ದನಕರುಗಳು ಮರಜನ್ಮವನ್ನೇ ಪಡೆಯುವಂತಾಗಿದೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more