Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Suvarna News   | Asianet News
Published : Jan 21, 2022, 12:21 PM IST

*   ಚಿಕ್ಕಮಗಳೂರಿನ ಇಂದಾವರದಲ್ಲಿ ಗೋವುಗಳಿಗೆ ಆಶ್ರಯ 
*   ದನಗಳ್ಳರ ಹಾವಳಿಯಿಂದ ಬೇಸತ್ತು ಗೋಶಾಲೆ ಕಟ್ಟಿದ ಯುವಕರು
*   ದನಗಳನ್ನ ಸಾಕಲಾಗದೇ ಕಸಾಯಿಖಾನೆಗೆ ಮಾರುವವರ ಮನವೊಲಿಕೆ
 

ಚಿಕ್ಕಮಗಳೂರು(ಜ.21):  ಗೋವುಗಳನ್ನ ಸಾಕೋದು ಏನು ದೊಡ್ಡ ವಿಚಾರವೇನಲ್ಲ. ಆದ್ರೆ, ಇಲ್ಲಿರೋ 70ಕ್ಕೂ ಹೆಚ್ಚು ದನಕರುಗಳು ಒಂದು ದಿನ ಲೇಟಾಗಿದ್ರೂ ನಮ್ಮ ಕಣ್ಣೆದುರು ಇರ್ತಾ ಇರ್ಲಿಲ್ಲ. ಎಲ್ಲವೂ ಕಸಾಯಿ ಖಾನೆಗೆ ಹೋಗಲು ತಯಾರಿ ನಡೆದಿತ್ತು. ಈ ವಿಚಾರವನ್ನ ತಿಳಿದ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಕಾಮಧೇನು ಗೋ ಗೋಶಾಲೆಯ ಭಗವಾನ್, ಲಕ್ಷ್ಮಣ್ ಸೇರಿ ಮೋಹನ್ ಗೌಡ ಎಂಬುವರ ಸಹಾಯ ಪಡೆದು ಈ ಗೋವುಗಳನ್ನ ಕಾಪಾಡಿದ್ದಾರೆ. 

ನಮಗೆ ಈ ದನಗಳನ್ನ ಸಾಕಲು ಸಾಧ್ಯವಾಗ್ತಿಲ್ಲ. ಹಾಗಾಗಿ ಈಗಾಗಲೇ ಕಸಾಯಿಖಾನೆಗೆ ಮಾರಲು ಮುಂದಾಗಿ, ಅಡ್ವಾನ್ಸ್ ಕೂಡ ಪಡೆದಿದ್ದೇವೆ ಅಂತಾ ದನಗಳನ್ನ ಮಾರಲು ಸಿದ್ದರಾದವರ ಮನಸ್ಸನ್ನೇ ಈ ಗೋ ಪಾಲಕರು ಬದಲಾಯಿಸಿದ್ದಾರೆ. ಸದ್ಯ 70ರಲ್ಲಿ 40ಕ್ಕೂ ಹೆಚ್ಚು ರಾಸುಗಳು ಉಳಿದ 30ಕ್ಕೂ ಹೆಚ್ಚು ಗಂಡು ಕರುಗಳು ಇದೀಗ ಕಸಾಯಿಖಾನೆಯ ಬದಲು ಗೋಶಾಲೆಯಲ್ಲಿ ಆಶ್ರಯ ಪಡೆದು ನೆಮ್ಮದಿಯಾಗಿವೆ. 

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

ಒಟ್ಟಾರೆ, ಸದ್ಯ 80ಕ್ಕೂ ಹೆಚ್ಚು ದನಕರುಗಳಿಗೆ ಪುನರ್ ಜೀವನ ಕೊಟ್ಟು ಸಾಕುತ್ತಿರೋ ಈ ಗೋಪಾಲಕರ ಕಾಳಜಿಗೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಗೋವುಗಳ ರಕ್ಷಣೆಗೆ ಕಟಿಬದ್ಧರಾಗಿರುವವರ ಕಾರ್ಯ ನಿಜಕ್ಕೂ ಪ್ರಶಂಸನೀಯ. ಒಟ್ಟಿನಲ್ಲಿ ಈ ಗೋಪಾಲಕರ ಸಮಯಪ್ರಜ್ಞೆಯಿಂದ 70ಕ್ಕೂ ಹೆಚ್ಚು ದನಕರುಗಳು ಮರಜನ್ಮವನ್ನೇ ಪಡೆಯುವಂತಾಗಿದೆ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more