Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Suvarna News   | Asianet News
Published : Jan 21, 2022, 12:21 PM IST

*   ಚಿಕ್ಕಮಗಳೂರಿನ ಇಂದಾವರದಲ್ಲಿ ಗೋವುಗಳಿಗೆ ಆಶ್ರಯ 
*   ದನಗಳ್ಳರ ಹಾವಳಿಯಿಂದ ಬೇಸತ್ತು ಗೋಶಾಲೆ ಕಟ್ಟಿದ ಯುವಕರು
*   ದನಗಳನ್ನ ಸಾಕಲಾಗದೇ ಕಸಾಯಿಖಾನೆಗೆ ಮಾರುವವರ ಮನವೊಲಿಕೆ
 

ಚಿಕ್ಕಮಗಳೂರು(ಜ.21):  ಗೋವುಗಳನ್ನ ಸಾಕೋದು ಏನು ದೊಡ್ಡ ವಿಚಾರವೇನಲ್ಲ. ಆದ್ರೆ, ಇಲ್ಲಿರೋ 70ಕ್ಕೂ ಹೆಚ್ಚು ದನಕರುಗಳು ಒಂದು ದಿನ ಲೇಟಾಗಿದ್ರೂ ನಮ್ಮ ಕಣ್ಣೆದುರು ಇರ್ತಾ ಇರ್ಲಿಲ್ಲ. ಎಲ್ಲವೂ ಕಸಾಯಿ ಖಾನೆಗೆ ಹೋಗಲು ತಯಾರಿ ನಡೆದಿತ್ತು. ಈ ವಿಚಾರವನ್ನ ತಿಳಿದ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಕಾಮಧೇನು ಗೋ ಗೋಶಾಲೆಯ ಭಗವಾನ್, ಲಕ್ಷ್ಮಣ್ ಸೇರಿ ಮೋಹನ್ ಗೌಡ ಎಂಬುವರ ಸಹಾಯ ಪಡೆದು ಈ ಗೋವುಗಳನ್ನ ಕಾಪಾಡಿದ್ದಾರೆ. 

ನಮಗೆ ಈ ದನಗಳನ್ನ ಸಾಕಲು ಸಾಧ್ಯವಾಗ್ತಿಲ್ಲ. ಹಾಗಾಗಿ ಈಗಾಗಲೇ ಕಸಾಯಿಖಾನೆಗೆ ಮಾರಲು ಮುಂದಾಗಿ, ಅಡ್ವಾನ್ಸ್ ಕೂಡ ಪಡೆದಿದ್ದೇವೆ ಅಂತಾ ದನಗಳನ್ನ ಮಾರಲು ಸಿದ್ದರಾದವರ ಮನಸ್ಸನ್ನೇ ಈ ಗೋ ಪಾಲಕರು ಬದಲಾಯಿಸಿದ್ದಾರೆ. ಸದ್ಯ 70ರಲ್ಲಿ 40ಕ್ಕೂ ಹೆಚ್ಚು ರಾಸುಗಳು ಉಳಿದ 30ಕ್ಕೂ ಹೆಚ್ಚು ಗಂಡು ಕರುಗಳು ಇದೀಗ ಕಸಾಯಿಖಾನೆಯ ಬದಲು ಗೋಶಾಲೆಯಲ್ಲಿ ಆಶ್ರಯ ಪಡೆದು ನೆಮ್ಮದಿಯಾಗಿವೆ. 

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

ಒಟ್ಟಾರೆ, ಸದ್ಯ 80ಕ್ಕೂ ಹೆಚ್ಚು ದನಕರುಗಳಿಗೆ ಪುನರ್ ಜೀವನ ಕೊಟ್ಟು ಸಾಕುತ್ತಿರೋ ಈ ಗೋಪಾಲಕರ ಕಾಳಜಿಗೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಗೋವುಗಳ ರಕ್ಷಣೆಗೆ ಕಟಿಬದ್ಧರಾಗಿರುವವರ ಕಾರ್ಯ ನಿಜಕ್ಕೂ ಪ್ರಶಂಸನೀಯ. ಒಟ್ಟಿನಲ್ಲಿ ಈ ಗೋಪಾಲಕರ ಸಮಯಪ್ರಜ್ಞೆಯಿಂದ 70ಕ್ಕೂ ಹೆಚ್ಚು ದನಕರುಗಳು ಮರಜನ್ಮವನ್ನೇ ಪಡೆಯುವಂತಾಗಿದೆ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more