Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Published : Jan 21, 2022, 12:21 PM IST

*   ಚಿಕ್ಕಮಗಳೂರಿನ ಇಂದಾವರದಲ್ಲಿ ಗೋವುಗಳಿಗೆ ಆಶ್ರಯ 
*   ದನಗಳ್ಳರ ಹಾವಳಿಯಿಂದ ಬೇಸತ್ತು ಗೋಶಾಲೆ ಕಟ್ಟಿದ ಯುವಕರು
*   ದನಗಳನ್ನ ಸಾಕಲಾಗದೇ ಕಸಾಯಿಖಾನೆಗೆ ಮಾರುವವರ ಮನವೊಲಿಕೆ
 

ಚಿಕ್ಕಮಗಳೂರು(ಜ.21):  ಗೋವುಗಳನ್ನ ಸಾಕೋದು ಏನು ದೊಡ್ಡ ವಿಚಾರವೇನಲ್ಲ. ಆದ್ರೆ, ಇಲ್ಲಿರೋ 70ಕ್ಕೂ ಹೆಚ್ಚು ದನಕರುಗಳು ಒಂದು ದಿನ ಲೇಟಾಗಿದ್ರೂ ನಮ್ಮ ಕಣ್ಣೆದುರು ಇರ್ತಾ ಇರ್ಲಿಲ್ಲ. ಎಲ್ಲವೂ ಕಸಾಯಿ ಖಾನೆಗೆ ಹೋಗಲು ತಯಾರಿ ನಡೆದಿತ್ತು. ಈ ವಿಚಾರವನ್ನ ತಿಳಿದ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಕಾಮಧೇನು ಗೋ ಗೋಶಾಲೆಯ ಭಗವಾನ್, ಲಕ್ಷ್ಮಣ್ ಸೇರಿ ಮೋಹನ್ ಗೌಡ ಎಂಬುವರ ಸಹಾಯ ಪಡೆದು ಈ ಗೋವುಗಳನ್ನ ಕಾಪಾಡಿದ್ದಾರೆ. 

ನಮಗೆ ಈ ದನಗಳನ್ನ ಸಾಕಲು ಸಾಧ್ಯವಾಗ್ತಿಲ್ಲ. ಹಾಗಾಗಿ ಈಗಾಗಲೇ ಕಸಾಯಿಖಾನೆಗೆ ಮಾರಲು ಮುಂದಾಗಿ, ಅಡ್ವಾನ್ಸ್ ಕೂಡ ಪಡೆದಿದ್ದೇವೆ ಅಂತಾ ದನಗಳನ್ನ ಮಾರಲು ಸಿದ್ದರಾದವರ ಮನಸ್ಸನ್ನೇ ಈ ಗೋ ಪಾಲಕರು ಬದಲಾಯಿಸಿದ್ದಾರೆ. ಸದ್ಯ 70ರಲ್ಲಿ 40ಕ್ಕೂ ಹೆಚ್ಚು ರಾಸುಗಳು ಉಳಿದ 30ಕ್ಕೂ ಹೆಚ್ಚು ಗಂಡು ಕರುಗಳು ಇದೀಗ ಕಸಾಯಿಖಾನೆಯ ಬದಲು ಗೋಶಾಲೆಯಲ್ಲಿ ಆಶ್ರಯ ಪಡೆದು ನೆಮ್ಮದಿಯಾಗಿವೆ. 

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

ಒಟ್ಟಾರೆ, ಸದ್ಯ 80ಕ್ಕೂ ಹೆಚ್ಚು ದನಕರುಗಳಿಗೆ ಪುನರ್ ಜೀವನ ಕೊಟ್ಟು ಸಾಕುತ್ತಿರೋ ಈ ಗೋಪಾಲಕರ ಕಾಳಜಿಗೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಗೋವುಗಳ ರಕ್ಷಣೆಗೆ ಕಟಿಬದ್ಧರಾಗಿರುವವರ ಕಾರ್ಯ ನಿಜಕ್ಕೂ ಪ್ರಶಂಸನೀಯ. ಒಟ್ಟಿನಲ್ಲಿ ಈ ಗೋಪಾಲಕರ ಸಮಯಪ್ರಜ್ಞೆಯಿಂದ 70ಕ್ಕೂ ಹೆಚ್ಚು ದನಕರುಗಳು ಮರಜನ್ಮವನ್ನೇ ಪಡೆಯುವಂತಾಗಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more