Covid Outbreak In Mandya  :   ಭಕ್ತರಿಗೆ ಓಂ ಶಕ್ತಿಯೇ ಮಾರಕವಾಯ್ತು

Covid Outbreak In Mandya : ಭಕ್ತರಿಗೆ ಓಂ ಶಕ್ತಿಯೇ ಮಾರಕವಾಯ್ತು

Suvarna News   | Asianet News
Published : Jan 06, 2022, 09:33 AM ISTUpdated : Jan 06, 2022, 09:35 AM IST

  ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ 70ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದ್ದು, ಜನತೆಗೆ ಓಂ ಶಕ್ತಿಯೇ ಮಾರಕವಾಗುವ ಆತಂಕ ಎದುರಾಗಿದೆ. 

ಮಂಡ್ಯ (ಜ.06):  ತಮಿಳುನಾಡಿನ (Tamilnadu) ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ 70ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದ್ದು, ಜನತೆಗೆ ಓಂ ಶಕ್ತಿಯೇ ಮಾರಕವಾಗುವ ಆತಂಕ ಎದುರಾಗಿದೆ.  ಓಂ ಶಕ್ತಿ ದೇವಾಲಯಕ್ಕೆ (Temple) ಹೋಗಿ ಬಂದ ಭಕ್ತರಿಗೆ (Devotees) ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚನೆ ನೀಡಲಾಗುತ್ತಿದೆ. ಈಗ ದೇವಾಲಯಕ್ಕೆ ಹೋಗಿ ಬಂದ ಭಕ್ತರಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಗ್ರಾಮಗಳ ಅಕ್ಕ - ಪಕ್ಕದಲ್ಲಿ ವಾಸಿಸುವ ಜನರಿಗೆ ಆಂತಕವನ್ನುಂಟು ಮಾಡಿದೆ.

Covid Crisis : ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ : ಟಫ್ ರೂಲ್ಸ್ ಜಾರಿ

ಶ್ರೀರಂಗಪಟ್ಟನ (Shrirangapattana) ತಾಲೂಕಿನಲ್ಲಿ ಒಟ್ಟು73 ಮಂದಿಗೆ ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ಸೋಂಕಿತರನ್ನು ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ ಮಾಡಿ ಚಿಕಿತ್ಸೆ (Treatment) ನೀಡಲಾಗುತ್ತಿದೆ.  ಇನ್ನೂ  300 ವರದಿ ಬರಬೇಕಿದೆ.  ಜಿಲ್ಲೆಯಿಂದ 200ಕ್ಕೂ ಹೆಚ್ಚುಜನರು  ಜನರ  ರಿ ಓಂ ಶಕ್ತಿ ದೇವಾಲಯಕ್ಕೆ ಭೇಟಿ ನೀಡಿದ್ದರು. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more