Covid Outbreak In Mandya  :   ಭಕ್ತರಿಗೆ ಓಂ ಶಕ್ತಿಯೇ ಮಾರಕವಾಯ್ತು

Covid Outbreak In Mandya : ಭಕ್ತರಿಗೆ ಓಂ ಶಕ್ತಿಯೇ ಮಾರಕವಾಯ್ತು

Suvarna News   | Asianet News
Published : Jan 06, 2022, 09:33 AM ISTUpdated : Jan 06, 2022, 09:35 AM IST

  ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ 70ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದ್ದು, ಜನತೆಗೆ ಓಂ ಶಕ್ತಿಯೇ ಮಾರಕವಾಗುವ ಆತಂಕ ಎದುರಾಗಿದೆ. 

ಮಂಡ್ಯ (ಜ.06):  ತಮಿಳುನಾಡಿನ (Tamilnadu) ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ 70ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದ್ದು, ಜನತೆಗೆ ಓಂ ಶಕ್ತಿಯೇ ಮಾರಕವಾಗುವ ಆತಂಕ ಎದುರಾಗಿದೆ.  ಓಂ ಶಕ್ತಿ ದೇವಾಲಯಕ್ಕೆ (Temple) ಹೋಗಿ ಬಂದ ಭಕ್ತರಿಗೆ (Devotees) ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚನೆ ನೀಡಲಾಗುತ್ತಿದೆ. ಈಗ ದೇವಾಲಯಕ್ಕೆ ಹೋಗಿ ಬಂದ ಭಕ್ತರಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಗ್ರಾಮಗಳ ಅಕ್ಕ - ಪಕ್ಕದಲ್ಲಿ ವಾಸಿಸುವ ಜನರಿಗೆ ಆಂತಕವನ್ನುಂಟು ಮಾಡಿದೆ.

Covid Crisis : ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ : ಟಫ್ ರೂಲ್ಸ್ ಜಾರಿ

ಶ್ರೀರಂಗಪಟ್ಟನ (Shrirangapattana) ತಾಲೂಕಿನಲ್ಲಿ ಒಟ್ಟು73 ಮಂದಿಗೆ ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ಸೋಂಕಿತರನ್ನು ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ ಮಾಡಿ ಚಿಕಿತ್ಸೆ (Treatment) ನೀಡಲಾಗುತ್ತಿದೆ.  ಇನ್ನೂ  300 ವರದಿ ಬರಬೇಕಿದೆ.  ಜಿಲ್ಲೆಯಿಂದ 200ಕ್ಕೂ ಹೆಚ್ಚುಜನರು  ಜನರ  ರಿ ಓಂ ಶಕ್ತಿ ದೇವಾಲಯಕ್ಕೆ ಭೇಟಿ ನೀಡಿದ್ದರು. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more