Covid Outbreak In Mandya  :   ಭಕ್ತರಿಗೆ ಓಂ ಶಕ್ತಿಯೇ ಮಾರಕವಾಯ್ತು

Covid Outbreak In Mandya : ಭಕ್ತರಿಗೆ ಓಂ ಶಕ್ತಿಯೇ ಮಾರಕವಾಯ್ತು

Published : Jan 06, 2022, 09:33 AM ISTUpdated : Jan 06, 2022, 09:35 AM IST

  ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ 70ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದ್ದು, ಜನತೆಗೆ ಓಂ ಶಕ್ತಿಯೇ ಮಾರಕವಾಗುವ ಆತಂಕ ಎದುರಾಗಿದೆ. 

ಮಂಡ್ಯ (ಜ.06):  ತಮಿಳುನಾಡಿನ (Tamilnadu) ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ 70ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದ್ದು, ಜನತೆಗೆ ಓಂ ಶಕ್ತಿಯೇ ಮಾರಕವಾಗುವ ಆತಂಕ ಎದುರಾಗಿದೆ.  ಓಂ ಶಕ್ತಿ ದೇವಾಲಯಕ್ಕೆ (Temple) ಹೋಗಿ ಬಂದ ಭಕ್ತರಿಗೆ (Devotees) ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚನೆ ನೀಡಲಾಗುತ್ತಿದೆ. ಈಗ ದೇವಾಲಯಕ್ಕೆ ಹೋಗಿ ಬಂದ ಭಕ್ತರಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಗ್ರಾಮಗಳ ಅಕ್ಕ - ಪಕ್ಕದಲ್ಲಿ ವಾಸಿಸುವ ಜನರಿಗೆ ಆಂತಕವನ್ನುಂಟು ಮಾಡಿದೆ.

Covid Crisis : ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ : ಟಫ್ ರೂಲ್ಸ್ ಜಾರಿ

ಶ್ರೀರಂಗಪಟ್ಟನ (Shrirangapattana) ತಾಲೂಕಿನಲ್ಲಿ ಒಟ್ಟು73 ಮಂದಿಗೆ ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ಸೋಂಕಿತರನ್ನು ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ ಮಾಡಿ ಚಿಕಿತ್ಸೆ (Treatment) ನೀಡಲಾಗುತ್ತಿದೆ.  ಇನ್ನೂ  300 ವರದಿ ಬರಬೇಕಿದೆ.  ಜಿಲ್ಲೆಯಿಂದ 200ಕ್ಕೂ ಹೆಚ್ಚುಜನರು  ಜನರ  ರಿ ಓಂ ಶಕ್ತಿ ದೇವಾಲಯಕ್ಕೆ ಭೇಟಿ ನೀಡಿದ್ದರು. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more