ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ನೆರವೇರಿಸಿದ ಸಿ.ಟಿ ರವಿ

ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ನೆರವೇರಿಸಿದ ಸಿ.ಟಿ ರವಿ

Published : Aug 15, 2022, 04:07 PM IST

 ಚಿಕ್ಕಮಗಳೂರಿನ ಅಜಾದ್‌ಪಾರ್ಕ್‌ನಲ್ಲಿ ಸಚಿವ ಸಿ.ಟಿ ರವಿ ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜರೋಹಣ ಮಾಡಿಸಿದರು. 

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ 75ನೇ ಸ್ವಾತಂತ್ರೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಚಿಕ್ಕಮಗಳೂರಿನ ಅಜಾದ್‌ಪಾರ್ಕ್‌ನಲ್ಲಿ ಸಚಿವ ಸಿ.ಟಿ ರವಿ ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜರೋಹಣ ಮಾಡಿಸಿದರು. ನಂತರ ನಗರದಲ್ಲಿ ತ್ರಿವರ್ಣ ಧ್ವಜದ ಬೃಹತ್ ಮೆರವಣಿಗೆ ನಡೆಯಿತು. ಎರಡು ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾವಿರಾರು ಜನ ತಾಯಿ ಭಾರತಿಗೆ ಜಯಘೋಷವನ್ನು ಕೂಗುವ ಮೂಲಕ ತಮ್ಮ ದೇಶಭಕ್ತಿಯನ್ನು ಸಾರಿದರು
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more