ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

Published : Jan 16, 2023, 10:28 AM IST

ಬೆಂಗಳೂರಿನಲ್ಲಿ 75ನೇ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯಿಂದಾಚೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಶೌರ್ಯಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೀರ ಯೋಧರಿಗೆ ನಮನ ಸಲ್ಲಿಸಿ ಕವಾಯತು ಪ್ರದರ್ಶನದ ಮೂಲಕ ಸೇನಾ ದಿನವನ್ನು ಐತಿಹಾಸಿಕ ದಿನದ ಹೆಗ್ಗುರುತಾಗಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಿದ್ದರು. ಕುದುರೆ ಏರಿ ಬಂದ ರೈಡಸ್‌ಗಳಿಂದ ಮುಖ್ಯ ಅಥಿತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ WSI ಸೇನಾ ವೈಮಾನಿಕ ಹೆಲಿಕಾಫ್ಟರ್'ಗಳು, ಸೇನೆಯ ಸಾಹಸ ವಿಭಾಗದ ಮೈಕ್ರೊಲೈಟ್‌ ಏರ್‌ಕ್ರಾಫ್ಟ್‌ಗಳ ಆಕರ್ಷಕ ಹಾರಾಟ ಹಾಗೂ ಸಾಹಸ ಪ್ರದರ್ಶನಗಳು ಮೈ ರೋಮಾಂಚನಗೊಳಿಸಿದವು. 500ಕ್ಕೂ ಹೆಚ್ಚು ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರತಿ ವರ್ಷ ದೆಹಲಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿತ್ತು.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್