ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

Published : Jan 16, 2023, 10:28 AM IST

ಬೆಂಗಳೂರಿನಲ್ಲಿ 75ನೇ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯಿಂದಾಚೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಶೌರ್ಯಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೀರ ಯೋಧರಿಗೆ ನಮನ ಸಲ್ಲಿಸಿ ಕವಾಯತು ಪ್ರದರ್ಶನದ ಮೂಲಕ ಸೇನಾ ದಿನವನ್ನು ಐತಿಹಾಸಿಕ ದಿನದ ಹೆಗ್ಗುರುತಾಗಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಿದ್ದರು. ಕುದುರೆ ಏರಿ ಬಂದ ರೈಡಸ್‌ಗಳಿಂದ ಮುಖ್ಯ ಅಥಿತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ WSI ಸೇನಾ ವೈಮಾನಿಕ ಹೆಲಿಕಾಫ್ಟರ್'ಗಳು, ಸೇನೆಯ ಸಾಹಸ ವಿಭಾಗದ ಮೈಕ್ರೊಲೈಟ್‌ ಏರ್‌ಕ್ರಾಫ್ಟ್‌ಗಳ ಆಕರ್ಷಕ ಹಾರಾಟ ಹಾಗೂ ಸಾಹಸ ಪ್ರದರ್ಶನಗಳು ಮೈ ರೋಮಾಂಚನಗೊಳಿಸಿದವು. 500ಕ್ಕೂ ಹೆಚ್ಚು ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರತಿ ವರ್ಷ ದೆಹಲಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿತ್ತು.

ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!