ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

Published : Jan 16, 2023, 10:28 AM IST

ಬೆಂಗಳೂರಿನಲ್ಲಿ 75ನೇ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯಿಂದಾಚೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಶೌರ್ಯಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೀರ ಯೋಧರಿಗೆ ನಮನ ಸಲ್ಲಿಸಿ ಕವಾಯತು ಪ್ರದರ್ಶನದ ಮೂಲಕ ಸೇನಾ ದಿನವನ್ನು ಐತಿಹಾಸಿಕ ದಿನದ ಹೆಗ್ಗುರುತಾಗಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಿದ್ದರು. ಕುದುರೆ ಏರಿ ಬಂದ ರೈಡಸ್‌ಗಳಿಂದ ಮುಖ್ಯ ಅಥಿತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ WSI ಸೇನಾ ವೈಮಾನಿಕ ಹೆಲಿಕಾಫ್ಟರ್'ಗಳು, ಸೇನೆಯ ಸಾಹಸ ವಿಭಾಗದ ಮೈಕ್ರೊಲೈಟ್‌ ಏರ್‌ಕ್ರಾಫ್ಟ್‌ಗಳ ಆಕರ್ಷಕ ಹಾರಾಟ ಹಾಗೂ ಸಾಹಸ ಪ್ರದರ್ಶನಗಳು ಮೈ ರೋಮಾಂಚನಗೊಳಿಸಿದವು. 500ಕ್ಕೂ ಹೆಚ್ಚು ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರತಿ ವರ್ಷ ದೆಹಲಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿತ್ತು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?