ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

Published : Jan 16, 2023, 10:28 AM IST

ಬೆಂಗಳೂರಿನಲ್ಲಿ 75ನೇ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯಿಂದಾಚೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಶೌರ್ಯಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೀರ ಯೋಧರಿಗೆ ನಮನ ಸಲ್ಲಿಸಿ ಕವಾಯತು ಪ್ರದರ್ಶನದ ಮೂಲಕ ಸೇನಾ ದಿನವನ್ನು ಐತಿಹಾಸಿಕ ದಿನದ ಹೆಗ್ಗುರುತಾಗಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಿದ್ದರು. ಕುದುರೆ ಏರಿ ಬಂದ ರೈಡಸ್‌ಗಳಿಂದ ಮುಖ್ಯ ಅಥಿತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ WSI ಸೇನಾ ವೈಮಾನಿಕ ಹೆಲಿಕಾಫ್ಟರ್'ಗಳು, ಸೇನೆಯ ಸಾಹಸ ವಿಭಾಗದ ಮೈಕ್ರೊಲೈಟ್‌ ಏರ್‌ಕ್ರಾಫ್ಟ್‌ಗಳ ಆಕರ್ಷಕ ಹಾರಾಟ ಹಾಗೂ ಸಾಹಸ ಪ್ರದರ್ಶನಗಳು ಮೈ ರೋಮಾಂಚನಗೊಳಿಸಿದವು. 500ಕ್ಕೂ ಹೆಚ್ಚು ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರತಿ ವರ್ಷ ದೆಹಲಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿತ್ತು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!